Ads:
ಪಾಮ್ ಹೈಟ್ಸ್ - ಕನಕಪುರ ರಸ್ತೆಯಲ್ಲಿ BMRDA ಅನುಮೋದಿತ ನಿವೇಶನಗಳು, ಆರ್ಟ್ ಆಫ್ ಲಿವಿಂಗ್ ಹತ್ತಿರ, ನಿಮ್ಮ ಕನಸಿನ ಮನೆಗೆ ಪರಿಪೂರ್ಣ ಸ್ಥಳ | ತುಮಕೂರು ರಸ್ತೆಯಲ್ಲಿರುವ ನೇಚರ್ ರೆಸಿಡೆನ್ಸಿಯಲ್ಲಿ BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿರುವ ಸೈಟುಗಳು ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿದೆ. | ನೆಲಮಂಗಲದಲ್ಲಿ ಈ ಖಾತಾ ಅನುಮೋದನೆ ಅದ ನಿವೇಶನಗಳು ಮಾರಾಟಕ್ಕೆ ಮತ್ತು ನೋಂದಣೆಗೆ ಸಿದ್ಧವಿದೆ. | ತುಮಕೂರು ರಸ್ತೆ, ನೆಲಮಂಗಲ ಟೌನ್ ನಲ್ಲಿರುವ ವೈಷ್ಣವಿ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಸೈಟುಗಳು | ಆಸ್ತಾ ಪ್ರಾಪರ್ಟೀಸ್ ನಿಂದ ಆಕರ್ಷಕ ಬೆಲೆಯಲ್ಲಿ DTCP ಹಾಗೂ RERA ಮಾನ್ಯತೆ ಪಡೆದ ಸೈಟುಗಳು | ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಊಟ ಸವಿಯಬೇಕಾದರೆ ರಾಜಾಜಿನಗರದಲ್ಲಿರುವ ಹೋಟೆಲ್ ನಳಪಾಕಕ್ಕೆ ಭೇಟಿ ನೀಡಿ, ಸಾವಯವ ಆಹಾರ ಜವಾರಿ ರೋಟಿ ತಿನ್ನಲು ಮರೆಯದಿರಿ ? | ಎಸ್.ಎಲ್.ವಿ. ಗಾರ್ಡೇನಿಯಾದಿಂದ ತುಮಕೂರು ರಸ್ತೆ, ನೆಲಮಂಗಲದಲ್ಲಿ DC CONVERSION ಆಗಿರುವ, ವಿಶ್ವ ದರ್ಜೆಯ ಸೌಲಭ್ಯವಿರುವ ಸುಸಜ್ಜಿತವಾದ ನಿವೇಶನಗಳು | ಒಂದು ವರ್ಷ EMI ಉಚಿತ ಕೊಡುಗೆಯೊಂದಿಗೆ ಸೈಟು/ನಿವೇಶನ ಖರೀದಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ | ಓಂ ಶ್ರೀ ಇನ್ಫ್ರಾ ಸ್ಟ್ರಕ್ಚರ್ ಪ್ರಸ್ತುತ ಪಡಿಸುತ್ತಿದೆ ಓಂ ಶ್ರೀ ಪ್ರಿಸ್ಟಿನ್ ಪ್ರೀಮಿಯಂ ವಿಲ್ಲಾ ಸೈಟುಗಳು, ನೆಲಮಂಗಲ ಟೌನ್ ನಲ್ಲಿ RERA ಮತ್ತು BMRDA ಅನುಮೋದನೆ ಪಡೆದು, ಎ ಖಾತಾ ಹೊಂದಿ, ಬ್ಯಾಂಕಿನ ಸಾಲ ಸೌಲಭ್ಯದೊಂದಿಗೆ, ನೋಂದಣಿಗೆ ಸಿದ್ದವಿರುವ ಸೈಟುಗಳು | ಮೈಸೂರು ರಸ್ತೆಯಲ್ಲಿ BMRDA ಮತ್ತು REAR ಮಾನ್ಯತೆ ಪಡೆದ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ, ಕೆಂಗೇರಿಯಿಂದ ಕೆಲವೇ ನಿಮಿಷಗಳು | ಪ್ರಾಪರ್ಟಿ ಇನ್ವೆಸ್ಟ್ ಮೆಂಟ್ ಗೆ ಲಾಭದಾಯಕ ತುಮಕೂರು ರಸ್ತೆ, ನೆಲಮಂಗಲ | ಮೈಸೂರು ರಸ್ತೆ, ಕೆಂಗೇರಿ ಹತ್ತಿರ, ರಾಮೋಹಳ್ಳಿಯಲ್ಲಿ ಕೈಗೆಟಕುವ ಬೆಲೆಗೆ ಸೈಟುಗಳು ಲಭ್ಯ | ನೆಲಮಂಗಲ ನಗರ ಸಭೆ ವಾರ್ಡ್ ನಂ.28ರ ಸೊಂಡೆಕೊಪ್ಪ ರಸ್ತೆಯಲ್ಲಿ BMRDA / NPA ಅನುಮೋದನೆ ಆದ A ಖಾತಾ ನಿವೇಶನದ ಮೇಲೆ ಇನ್ವೆಸ್ಟ್ ಮಾಡಿ ಹೆಚ್ಚು ಲಾಭ ಗಳಿಸಿ. | ಬೆಂಗಳೂರು ನಗರಕ್ಕೆ ಸಮೀಪವಿರುವ ಅತ್ಯುತ್ತಮ ಫಾರ್ಮ್ ಲ್ಯಾಂಡ್ | ಯಲಹಂಕ ಸಮೀಪ ರಾಜಾನುಕುಂಟೆಯ ಡಿಪಿ ಪ್ಯಾರಡೈಸ್ ಲೇಔಟ್ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ನೋಂದಣೆಗೇ ಸಿದ್ಧವಿರುವ, ಮನೆಕಟ್ಟಲು ಅನುಕೂಲ ಇರುವ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ಅಸೆಟ್ ಡೆವೆಲಪರ್ಸ್ ರವರಿಂದ ನೆಲಮಂಗಲ ಹತ್ತಿರ ರೂ. 5 ಲಕ್ಷಕ್ಕೆ 20x30 ನಿವೇಶನ ರೂ.10 ಲಕ್ಷಕ್ಕೆ 30x40 ಸೈಟು | ಮೈಸೂರು ರಸ್ತೆ, ಕುಂಬಳಗೋಡು ಹತ್ತಿರ, ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ನಿವೇಶನ ಖರೀದಿಸುವ ಸುವರ್ಣಾವಕಾಶ | ಮೈಸೂರು ರಸ್ತೆ, ಹೆಜ್ಜಾಲ ಬಳಿ ವಿನಾಯಕ ರೆಸಿಡೆನ್ಸಿ ಬಡಾವಣೆಯಲ್ಲಿ ಕಡಿಮೆ ದರದಲ್ಲಿ ನಿವೇಶನಗಳು ಮಾರಾಟಕ್ಕೆ ಲಭ್ಯವಿದೆ. | ನೆಲಮಂಗಲದಲ್ಲಿ ಆದ್ಯಾ ಪ್ರಾಪರ್ಟೀಸ್ ನಿಂದ BMRDA / NPA ಅನುಮೋದನೆ ಆದ A ಖಾತಾ ಸೈಟುಗಳು ಮಾರಾಟಕ್ಕೆ ಸಿದ್ಧವಾಗಿದೆ. | ರಾಜೇಶ್ವರಿ ಅಶೀರ್ವಾದ್ ಇನ್ಫ್ರಾ ಪ್ರಾಜೆಕ್ಟ್ ನಲ್ಲಿ RERA ಮತ್ತು BMRDA ಅನುಮೋದನೆ ಆದ ನಿವೇಶನ ತಕ್ಷಣ ಬುಕ್ ಮಾಡಿ ರೂ. 2 ಲಕ್ಷ ಡಿಸ್ಕೌಂಟ್ ನ ಸುವರ್ಣಾವಕಾಶವನ್ನು ನಿಮ್ಮದಾಗಿಸಿಕೊಳ್ಳಿ. | ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆಯಲ್ಲಿ DC Converted ಸೈಟುಗಳು ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ಈಗಲೇ ಮನೆ ಕಟ್ಟಬಹುದಾದ ನಿವೇಶನ ಖರೀದಿಸಿ | ನೆಲಮಂಗಲ ನಗರ ಸಭೆ ವಾರ್ಡ್ ನಂ. 25 ರಲ್ಲಿ BMRDA ಅನುಮೋದನೆ ಆದ ‘A’ KHATA ನಿವೇಶನಗಳು ಮಾರಾಟಕ್ಕಿವೆ | ಬೆಂಗಳೂರು ಟು ಮೈಸೂರು ಎಕ್ಸಪ್ರೈಸ್ ಹೈವೆಗೆ ಹೊಂದಿಕೊಂಡಿರುವ ಅಪ್ರೇಮಯ BMICAPA/REARA ಆನುಮೋದನೆ ಆದ ಪ್ರೀಮಿಯಂ ವಸತಿ ನಿವೇಶನಗಳು | ಅಸೆಟ್ ಡೆವೆಲಪರ್ಸ್ ರ ಪ್ರಸ್ತುತ ಪಡಿಸುತ್ತಿರುವ ಐಶ್ವರ್ಯ ಎನ್ ಕ್ಲೇವ್ ವಿಲ್ಲಾ ಸೈಟುಗಳು ನೆಲಮಂಗಲ ಹತ್ತಿರ ಮಾರಾಟಕ್ಕೆ ಸಿದ್ಧವಾಗಿದೆ. | ಮೈಸೂರು ರಸ್ತೆಯಲ್ಲಿ ಆಶಿರ್ವಾದ ಸಿದ್ಧಿ ಪ್ರಿಯಾ ರೆಸಿಡೆನ್ಶಿಯಲ್ ಪ್ರಾಜೆಕ್ಟ್ RERA & BMRDA ಅನುಮೋದನೆ ಆದ A-ಖಾತಾ ಸೈಟುಗಳು | ತುಮಕೂರು ರಸ್ತೆ, ನೆಲಮಂಗಲದಲ್ಲಿರುವ ಲೋಟಸ್ ಎನ್‌ಕ್ಲೇವ್ ಲೇಔಟ್ ನಲ್ಲಿ BMRDA / NPA ಅನುಮೋದನೆ ಆದ ಸೈಟುಗಳು | ಬೆಂಗಳೂರಿನ ಸಿಟಿಗೆ ಸಮೀಪವಿರುವ ಆರ್ಗಾನಿಕ್ ಗ್ರೀನ್ ಫಾರಂ ಲ್ಯಾಂಡ್ ಖರೀದಿಸುವ ಸುವರ್ಣಾವಕಾಶ | ತುಮಕೂರು ರಸ್ತೆ ನೆಲಮಂಗಲದಲ್ಲಿ DC CONVERSION, BMRDA/NPA ಅನುಮೋದನೆ ಆದ ಸೈಟುಗಳು ಮಾರಾಟಕ್ಕೆ ಲಭ್ಯ |
Home » ಆರೋಗ್ಯ » ಅರೋಗ್ಯ

ನೆನೆಸಿದ ಖರ್ಜೂರವನ್ನು ಪ್ರತಿ ನಿತ್ಯ ಬೆಳಗ್ಗೆ ಸೇವಿಸುವುದರಿಂದ ಅಧಿಕ ಪೋಷಕಾಂಶ ದೇಹಕ್ಕೆ ಲಭಿಸುತ್ತದೆ.


19 Jun 2020

ನಾವೆಲ್ಲ ಹೆಚ್ಚಾಗಿ ಒಣ ಖರ್ಜೂರವನ್ನು ಸೇವಿಸುತ್ತೇವೆ. ಬೇರೆ ಹಣ್ಣುಗಳಿಗೆ ಹೋಲಿಸಿದಲ್ಲಿ ಒಣಹಣ್ಣಾದ ಖರ್ಜೂರದಲ್ಲಿ ನೀರಿನಂಶ ಕಡಿಮೆ. ಹೆಚ್ಚಿನ ಪೂಷಕಾಂಶಗಳನ್ನು ಹೊಂದಿರುವಂತಹ ಹಣ್ಣುಗಳಲ್ಲಿ ಖರ್ಜೂರವೋ ಒಂದು.

ಖರ್ಜೂರವನ್ನು ಸೇವಿಸಿದಾಗ ಕೆಲವರಿಗೆ ಹೊಟ್ಟೆನೋವು ಕಂಡು ಬಂದರೆ, ಜಗಿದು ಜಗಿದು ಹಲ್ಲುನೋವು ಸಹ ಬರಬಹುದು. ಆದರೆ ಖರ್ಜೂರವನ್ನು ತೊಳೆದು ಶುದ್ದ ಕುಡಿಯುವ ನೀರಿನಲ್ಲಿ ನೆನೆಸಿ ಸೇವಿಸುವುದರಿಂದ ಅನೇಕ ಲಾಭಗಳು ಕಂಡುಬರುತ್ತವೆ. ಹತ್ತರಿಂದ ಇಪ್ಪತ್ತು ನಿಮಿಷ ನೆನೆಸಿದರೆ ಸಾಕು. ಬೇಕಿದ್ದರೆ ಬೆಚ್ಚಗಿನ ನೀರಿನಲ್ಲಿ ಕೂಡ ನೆನೆಸಿಕೊಳ್ಳಬಹುದು. ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲೋರಿಯನ್ನು ಖರ್ಜೂರವು ಹೊಂದಿರುತ್ತದೆ. ಶಕ್ತಿಯ ಹೆಚ್ಚಳಕ್ಕೆ ಇದರ ಸೇವನೆ ಅನುಕೂಲಕಾರಿ.

ಪದೇಪದೆ ಸುಸ್ತಾಗುತ್ತಿದೆ ಎಂದಲ್ಲಿ ಪ್ರತಿನಿತ್ಯ ರಾತ್ರಿ ಖರ್ಜೂರವು ನೆನೆಸಿ ಮಾರನೇ ದಿನ ನೀರಿನ ಸಹಿತವಾಗಿ ಖರ್ಜೂರವನ್ನು ಸೇವಿಸುವುದರಿಂದ ಬಹಳ ಉಪಯೋಗಕಾರಿ. ಮಲಬದ್ದತೆಯ ನಿವಾರಣೆಗೆ ಈ ಉಪಾಯ ಸಹಕಾರಿಯಾಗುತ್ತದೆ. ಇದರಲ್ಲಿ ನಾರಿನಾಂಶ ಇರುವುದರಿಂದ ಇದು ಸಾಧ್ಯ.

ದೇಹದಲ್ಲಿ ರಕ್ತಸಂಚಾರ, ರಕ್ತ ಹೆಚ್ಚಳಕ್ಕೆ (ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ). ವಿಟಮಿನ್ ಗಳು, ಮಿನರಲ್ ಗಳು, ನಾರಿನಾಂಶ ಅಧಿಕ ಪ್ರಮಾಣದಲ್ಲಿದೆ. ಅದರಲ್ಲಿ ಕ್ಯಾಲ್ಯಿಯಂ, ಸಲ್ಪರ್, ತಾಮ್ರ, ಕಬ್ಬಿಣ, ಪೊಟ್ಯಾಷಿಯಂ, ಫಾಸ್ಫರಸ್, ಮ್ಯಾಂಗನೀಸ್ ಗಳಿದ್ದು ದೇಹಕ್ಕೆ ಹೆಚ್ಚಿನ ಅನುಕೂಲತೆಗಳನ್ನು ಮಾಡಿಕೊಡುತ್ತದೆ. ಖರ್ಜೂರವನ್ನು ನೆನೆಸುವುದರಿಂದ ದೇಹಕ್ಕೆ ಈ ಎಲ್ಲ ಪೋಷಕಾಂಶಗಳನ್ನು ಹೀರಿಕೊಳ್ಳಲು ಸುಲಭವಾಗುತ್ತದೆ.

Share on:

City Information

(Private)